EBM News Kannada
Leading News Portal in Kannada

ಕೆಲವು ಸ್ವಾಮೀಜಿಗಳು ಯಾರು ದುಡ್ಡು ಕೊಡುತ್ತಾರೋ ಅವರ ಪರವಾಗಿ ಮಾತನಾಡುತ್ತಾರೆ: ಯತ್ನಾಳ್ ಆರೋಪ

ಹೊಸದಿಲ್ಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಮಗನ ಜೊತೆ ಸೇರಿಕೊಂಡು ಲಿಂಗಾಯತ ನಾಯಕರನ್ನು ತುಳಿಯುವುದು ಬಿಟ್ಟರೆ ಬೇರೆ ಏನೂ ಮಾಡಿಲ್ಲ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.ಬುಧವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಡಿಯೂರಪ್ಪ ಬಗ್ಗೆ ಗೌರವ ಇತ್ತು. ಆದರೆ, ತನ್ನನ್ನು ಜೈಲಿಗೆ ಕಳುಹಿಸಿದ ಮಗನನ್ನೆ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ…

ತಾಂತ್ರಿಕ ಸಮಸ್ಯೆಗೆ ತುತ್ತಾಗಿದ್ದ ಕಾವೇರಿ-2.0 ತಂತ್ರಾಂಶ ಪುನರ್ ಸ್ಥಾಪನೆ:‌ ಸಚಿವ ಕೃಷ್ಣ…

ಬೆಂಗಳೂರು: ಒಂದು ವಾರದಿಂದ ತಾಂತ್ರಿಕ ಸಮಸ್ಯೆಗೆ ತುತ್ತಾಗಿದ್ದ ಕಾವೇರಿ 2.0 ತಂತ್ರಾಂಶ ಈಗ ಸಂಪೂರ್ಣವಾಗಿ ಪುನಃಸ್ಥಾಪಿಸಲಾಗಿದೆ ಮತ್ತು…

ತನಿಖಾ ಸಂಸ್ಥೆಗಳು ಒತ್ತಡದಲ್ಲಿ ಕೆಲಸ ಮಾಡುತ್ತಿವೆ ಎಂಬ ಸಂಶಯವಿದೆ: ನ್ಯಾ.ಎನ್. ಸಂತೋಷ್ ಹೆಗ್ಡೆ

ಬೆಂಗಳೂರು/ಹಾವೇರಿ: ಎಲ್ಲ ತನಿಖಾ ಸಂಸ್ಥೆಗಳು ಆಡಳಿತ ಪಕ್ಷದ ಒತ್ತಡದಲ್ಲಿ ಕೆಲಸ ಮಾಡುತ್ತಿವೆ ಎಂಬ ಸಂಶಯ ಜನಸಾಮಾನ್ಯರಲ್ಲಿ…

Sports

Entertainment