EBM News Kannada
Leading News Portal in Kannada

BREAKING NEWS

ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಂಗಳೂರು : “ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.ಕೇಂದ್ರದ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ…

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ…

ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವ ಸಿಎಂ ನಡೆ ಅತ್ಯಂತ ಕೀಳು ಮಟ್ಟದ ರಾಜಕೀಯ : ಆರ್‌.ಆಶೋಕ್‌

ಬೆಂಗಳೂರು : ಜೂ.27ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯನ್ನ ಬಹಿಷ್ಕರಿಸಲು ನಿರ್ಧರಿಸುವ…

Sports

Entertainment