EBM News Kannada
Leading News Portal in Kannada

ರೋಡ್ ಶೋ ವೇಳೆ ಕಲ್ಲು ತೂರಾಟ: ಆಂಧ್ರ ಸಿಎಂ ಜಗನ್ ರೆಡ್ಡಿಗೆ ಗಾಯ

0



ವಿಜಯವಾಡ: ಶನಿವಾರ ಚುನಾವಣಾ ಪ್ರಚಾರದ ಅಂಗವಾಗಿ ರೋಡ್ ಶೋ ನಡೆಸುತ್ತಿದ್ದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೇಲೆ ಕಲ್ಲು ತೂರಾಟ ನಡೆದಿದ್ದು, ಅವರು ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ವಿಜಯವಾಡದಲ್ಲಿ ‘ಮೇಮಂತ ಸಿದ್ಧಂ’ (ನಾವೆಲ್ಲ ಸಿದ್ಧ) ಬಸ್ ಯಾತ್ರೆ ನಡೆಸುತ್ತಿದ್ದ ಜಗನ್ ಮೋಹನ್ ರೆಡ್ಡಿ ಮೇಲೆ ನಡೆದ ಕಲ್ಲು ತೂರಾಟದಲ್ಲಿ ಅವರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.



Leave A Reply

Your email address will not be published.